masthmagaa.com:
ಬೆಂಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ದೇಶದಲ್ಲಿ ಲಾಕ್ಡೌನ್ ಘೋಷಿಸಲಾಗಿದೆ. ಹೀಗಾಗಿ ಇಡೀ ದೇಶದ ಜನ ಕೊರೋನಾ ವಿರುದ್ಧ ಹೋರಾಟಕ್ಕೆ ತಮ್ಮ ಕೈಲಾದ ಸಹಾಯ ಮಾಡ್ತಿದ್ದಾರೆ. ಅದೇ ರೀತಿ ಇವತ್ತು ಪವರ್ಸ್ಟಾರ್ ಪುನೀತ್ ರಾಜ್ಕುಮಾರ್ ಸಿಎಂ ಯಡಿಯೂರಪ್ಪರನ್ನು ಭೇಟಿಯಾಗಿ, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ರು. ಬಳಿಕ ಮಾತನಾಡಿದ ಅವರು, ಕರ್ನಾಟಕವನ್ನು ಮತ್ತೆ ಕಟ್ಟಬೇಕಾಗಿದೆ. ಎಲ್ಲರೂ ಕೈಲಾದ ಸಹಾಯ ಮಾಡಬೇಕು ಅಂತ ಮನವಿ ಮಾಡಿದ್ರು.
-masthmagaa.com:
Contact Us for Advertisement