masthmagaa.com:
ಚುನಾವಣೆ ಹತ್ತಿರವಾಗ್ತಿದ್ದಂತೆ ಕೇಂದ್ರ ಬಿಜೆಪಿ ನಾಯಕರು ರಾಜ್ಯಕ್ಕೆ ಭೇಟಿ ನೀಡ್ತಿರೋದು ಹೆಚ್ಚಾಗ್ತಿದೆ. ಪ್ರಧಾನಿ ಮೋದಿ ಬಂದು ಹೋದ ಬೆನ್ನಲ್ಲೇ ಇದೀಗ ಮತ್ತೆ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿದ್ದಾರೆ. ಅಮಿತ್ ಶಾ, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಇಂದು ಬೀದರ್ನ ಗುರುದ್ವಾರಕ್ಕೆ ಭೇಟಿ ಕೊಟ್ಟು ಗುರು ಗ್ರಂಥ ಸಾಹೀಬ ದರ್ಶನ ಪಡೆದಿದ್ದಾರೆ.
-masthmagaa.com
Contact Us for Advertisement