SC/ST ಮೀಸಲಾತಿ ಬೆನ್ನಲ್ಲೇ ಸರ್ಕಾರದ ತಲೆಬಿಸಿ ಮಾಡಿದ ಪಂಚಮಸಾಲಿ ಸಮುದಾಯ!

masthmagaa.com:

ರಾಜ್ಯದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಮೀಸಲಾತಿ ಹೆಚ್ಚಿಸಿದ ಬೆನ್ನಲ್ಲೇ ಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆ ಹೆಚ್ಚಾಗಿದೆ. ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿದೆ. ಪಂಚಮಸಾಲಿ ಸಮುದಾಯಕ್ಕೂ ಮೀಸಲಾತಿ ಘೋಷಿಸಬೇಕು ಅಂತ ಗೃಹ ಕಚೇರಿ ಕೃಷ್ಣಾದಲ್ಲಿ ವಚನಾನಂದ ಸ್ವಾಮೀಜಿ ಹೇಳಿದ್ದಾರೆ. ಮೀಸಲಾತಿಗಾಗಿ ಪಂಚಮಸಾಲಿ ಸಮಾಜ ಹೋರಾಟ ಮಾಡ್ತಿದೆ. ಮುಖ್ಯಮಂತ್ರಿಗಳು ಶೀಘ್ರದಲ್ಲೇ ಈ ಬಗ್ಗೆ ಕ್ರಮ ಕೈಗೊಳ್ಳಬೇಕು ಅಂತ ಹೇಳಿದ್ದಾರೆ.

-masthmagaa.com

Contact Us for Advertisement

Leave a Reply