masthmagaa.com:
ರಾಜ್ಯ ಕಾಂಗ್ರೆಸ್ ಘಟಕ ಕೂಡ ಸ್ವಾತಂತ್ರದಿನದ ಅಂಗವಾಗಿ ಬೆಂಗಳೂರಿನಲ್ಲಿ ಪಾದಾಯಾತ್ರೆ ನಡೆಸಿದೆ.ಇದಕ್ಕೆ ಸ್ವಾತಂತ್ರ ನಡಿಗೆ ಅನ್ನೋ ಹೆಸರಿಟ್ಟಿದ್ದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ, ಸಲೀಂ ಅಹ್ಮದ್ ಸೇರಿದಂತೆ ಹಲವು ಮುಖಂಡರು, ಕಾರ್ಯಕರ್ತರು ಇದರಲ್ಲಿ ಭಾಗಿಯಾಗಿದ್ರು.
-masthmagaa.com
Contact Us for Advertisement