masthmagaa.com:
ರಾಜ್ಯದಲ್ಲಿ ಕೊರೋನಾ ಹಾವಳಿಕ ಕಮ್ಮಿಯಾಗ್ತಿರೋ ಹಿನ್ನೆಲೆ ಮತ್ತೆ ನಾಲ್ಕು ಜಿಲ್ಲೆಗಳಿಗೆ ಲಾಕ್ಡೌನ್ ನಿರ್ಬಂಧಗಳಿಂದ ಒಂದಷ್ಟು ವಿನಾಯ್ತಿ ನೀಡಲಾಗಿದೆ. ಯಾವ್ದ್ಯಾವ್ದು ಅಂದ್ರೆ, ದಕ್ಷಿಣ ಕನ್ನಡ, ಹಾಸನ, ದಾವಣಗೆರೆ ಮತ್ತು ಚಾಮರಾಜನಗರ. ಈ ನಾಲ್ಕು ಜಿಲ್ಲೆಗಳಲ್ಲಿ ಎಸಿ ಶಾಪ್, ಎಸಿ ಶಾಪಿಂಗ್ ಕಾಂಪ್ಲೆಕ್ಸ್ ಮತ್ತು ಮಾಲ್ಗಳನ್ನ ಹೊರತುಪಡಿಸಿ ಉಳಿದೆಲ್ಲಾ ಅಂಗಡಿ ಮುಂಗಟ್ಟುಗಳನ್ನ ಬೆಳಗ್ಗೆ 6 ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆವರೆಗೆ ಓಪನ್ ಮಾಡಲು ಅವಕಾಶ ನೀಡಲಾಗಿದೆ.
-masthmagaa.com
Contact Us for Advertisement