masthmagaa.com:
ದೂರದರ್ಶನದಲ್ಲಿ ಕೇರಳ ಸ್ಟೋರಿ ಪ್ರಸಾರಕ್ಕೆ ಕೇರಳ ಸಿಎಂ ಪಿಣರಾಯಿ ವಿಜಯನ್ ಆಕ್ರೋಶಗೊಂಡ ಬೆನ್ನಲ್ಲೆ ಮತ್ತೊಂದು ವಿಚಾರ ಬಹಿರಂಗವಾಗಿದೆ. ಪ್ರೇಮ ಕಥೆಗಳ ಅಪಾಯದ ಬಗ್ಗೆ ಜಾಗೃತಿ ಮೂಡಿಸಲು ಕೇರಳದ ಇಡುಕ್ಕಿ ಚರ್ಚ್ನಲ್ಲಿ ಇತ್ತೀಚೆಗೆ ʻಕೇರಳ ಸ್ಟೋರಿʼ ಚಿತ್ರವನ್ನ ಪರದೆಯ ಮೇಲೆ ಪ್ರಸಾರ ಮಾಡಲಾಗಿದೆ ಅಂತ ಗೊತ್ತಾಗಿದೆ. ಸೈರೊ ಮಲಬಾರ್ ಕ್ಯಾಥೋಲಿಕ್ ಚರ್ಚ್ನಲ್ಲಿ 10,11 ಮತ್ತು 12ನೇ ತರಗತಿ ವಿದ್ಯಾರ್ಥಿಗಳಿಗೆ ಈ ಚಿತ್ರ ತೋರಿಸಿ ಜಾಗೃತಿ ಮೂಡಿಸಲಾಗಿದೆ ಅಂತ ಚರ್ಚ್ಗೆ ಸಂಬಂಧಿಸಿದ ಅಧಿಕಾರಿಗಳೊಬ್ರು ತಿಳಿಸಿದ್ದಾರೆ.
-masthmagaa.com
Contact Us for Advertisement