masthmagaa.com:
ಲೋಕಸಭಾ ಚುನಾವಣೆ ಹೊತ್ತಲ್ಲೆ ಒರಿಸ್ಸಾದ ಬಿಜೆಪಿ ಉಪಾಧ್ಯಕ್ಷೆ ಲೇಖಾಶ್ರೀ ಸಮಂತಸಿಂಗರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಿಜೆಪಿಗೆ ಗುಡ್ಬೈ ಹೇಳಿದ ಲೇಖಾಶ್ರೀ, ಆಡಳಿತರೂಢ ಬಿಜೆಡಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಇನ್ನೊಂದೆಡೆ ಅಕ್ರಮ ಹಣ ಸಾಗಿಸುತ್ತಿದ್ದ ಓರ್ವ ಬಿಜೆಪಿ ಕಾರ್ಯಕರ್ತ ಸೇರಿದಂತೆ ಒಟ್ಟು ಮೂವರನ್ನ ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಚೆನ್ನೈ ಬಳಿಯ ತಾಂಬರಂ ರೈಲ್ವೆ ಸ್ಟೇಷನ್ನಲ್ಲಿ ಇವ್ರನ್ನ ಅರೆಸ್ಟ್ ಮಾಡಲಾಗಿದ್ದು, ಇವ್ರ ಬಳಿ ಇದ್ದ 4 ಕೋಟಿ ರೂಪಾಯಿ ಮೌಲ್ಯದ ನಗದು ವಶಪಡಿಸಿಕೊಳ್ಳಲಾಗಿದೆ.
-masthmagaa.com
Contact Us for Advertisement