ವಿಜಯೇಂದ್ರ ಆಪ್ತನ ಮೇಲೂ ಲೋಕಾಯುಕ್ತ ರೈಡ್!

masthmagaa.com:

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಪತ್ನಿಯ ಸಹೋದರನ ಮನೆ‌ ಮೇಲೆ‌ ಲೋಕಾಯುಕ್ತ ದಾಳಿಯಾಗಿದೆ. ಯಾದಗಿರಿಯಲ್ಲಿ ಡಿಹೆಚ್ಓ ಆಗಿರುವ ಡಾ. ಪ್ರಭುಲಿಂಗ ಮಾನಕರ ಅವರ ಕಲಬುರಗಿಯ ಕರುಣೇಶ್ವರ ಕಾಲೋನಿಯಲ್ಲಿನ ನಿವಾಸ, ಫಾರ್ಮ್ ಹೌಸ್ ಮತ್ತು ಯಾದಗಿರಿಯ ಕಚೇರಿಯ ಮೇಲೆ ಏಕಕಾಲಕ್ಕೆ ಲೋಕಾಯುಕ್ತರು ದಾಳಿ ನಡೆಸಿದ್ದು, ಲೋಕಾಯುಕ್ತ ಎಸ್.ಪಿ ಕರ್ನೂಲ್‌ ನೇತೃತ್ವದ ತಂಡ ಅಗತ್ಯ ದಾಖಲೆಗಳ ಬಗ್ಗೆ ಪರಿಶೀಲನೆ ನಡೆಸುತ್ತಿದೆ ಅಂತ ತಿಳಿದು ಬಂದಿದೆ.

-masthmagaa.com

Contact Us for Advertisement

Leave a Reply