ರಾಜ್ಯದಲ್ಲಿ ದಳ, ಕಮಲ ಬಿಟ್ಟು ಕೈ ಹಿಡಿದ ಇಬ್ಬರು ಮಾಜಿ ಶಾಸಕರು!

masthmagaa.com:

ರಾಜ್ಯದಲ್ಲಿ ಇಬ್ಬರು ಮಾಜಿ ಶಾಸಕರು JDS, ಬಿಜೆಪಿ ಬಿಟ್ಟು ಕಾಂಗ್ರೆಸ್‌ಗೆ ಸೇರಿದ್ದಾರೆ. ಬಿಜೆಪಿಯಲ್ಲಿದ್ದ ಅಫಜಲಪುರ್‌ ಮಾಜಿ ಶಾಸಕ ಮಾಲೀಕಯ್ಯ ಗುತ್ತೇದಾರ್‌ ಹಾಗೂ ಜೆಡಿಎಸ್‌ನಲ್ಲಿದ್ದ ಕುಮಟಾದ ಮಾಜಿ ಶಾಸಕಿ ಶಾರದಾ ಮೋಹನ್‌ ಶೆಟ್ಟಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

-masthmagaa.com

Contact Us for Advertisement

Leave a Reply