ಜಾಮೀನು ಕೋರಿ ದಿಲ್ಲಿ ಹೈಕೋರ್ಟ್‌ ಮೆಟ್ಟಿಲೇರಿದ ಸಿಸೋಡಿಯಾ!

masthmagaa.com:

ದಿಲ್ಲಿ ಮದ್ಯ ಹಗರಣ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪಿ ದಿಲ್ಲಿ ಮಾಜಿ ಡಿಸಿಎಂ ಮನೀಶ್‌ ಸಿಸೋಡಿಯಾ ಈಗ ದಿಲ್ಲಿ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ED ಮತ್ತು CBI ದಾಖಲಿಸಿರೋ ಈ ಎರಡು ಕೇಸ್‌ನಲ್ಲಿ ಜಾಮೀನು ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅಂದ್ಹಾಗೆ ಈ ಹಿಂದೆ ಮನೀಶ್‌ ಸಿಸೋಡಿಯಾ ಜಾಮೀನು ಕೋರಿ ದಿಲ್ಲಿ ಜಿಲ್ಲಾ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯನ್ನ ಏಪ್ರಿಲ್‌ 30ರಂದು ಕೋರ್ಟ್‌ ನಿರಾಕರಿಸಿತ್ತು. ಆದ್ರಿಂದ ಆ ಅರ್ಜಿಯನ್ನ ಹೈಕೋರ್ಟ್‌ ಮುಂದಿಡಲಾಗಿದೆ.

-masthmagaa.com

Contact Us for Advertisement

Leave a Reply