ʻಆಪರೇಷನ್‌ ಕಾವೇರಿʼ: ತಾಯ್ನಾಡಿಗೆ ಸುರಕ್ಷಿತವಾಗಿ ವಾಪಾಸದ 3,800 ಭಾರತೀಯರು

masthmagaa.com:

ಯುದ್ಧಪೀಡಿತ ಸುಡಾನ್‌ನಲ್ಲಿ ಸಿಲುಕಿದ್ದ ಭಾರತೀಯರನ್ನ ಸುರಕ್ಷಿತವಾಗಿ ಭಾರತಕ್ಕೆ ಕರೆತರಲಾಗಿದೆ. ʻಆಪರೇಷನ್‌ ಕಾವೇರಿʼ ಕಾರ್ಯಾಚರಣೆ ಅಡಿಯಲ್ಲಿ ಸುಮಾರು 3,800 ಜನರನ್ನ ಸುಡಾನ್‌ನಿಂದ ಸುರಕ್ಷಿತವಾಗಿ ಕರೆತರಲಾಗಿದೆ ಅಂತ ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್‌ ಬಗ್ಚಿ ತಿಳಿಸಿದ್ದಾರೆ. ಇದೇ ವೇಳೆ ಇಂದು 47 ಭಾರತೀಯರನ್ನ ಹೊತ್ತ ವಾಯಪಡೆಯ C-130J ವಿಮಾನ ಸೌದಿ ಅರೇಬಿಯಾದ ಜೆಡ್ಡಾದಿಂದ ಹೊರಟಿದೆ ಅಂತ ಬಗ್ಚಿ ಮಾಹಿತಿ ನೀಡಿದ್ದಾರೆ.

-masthmagaa.com

Contact Us for Advertisement

Leave a Reply