masthmagaa.com:
ಈ ಬಾರಿ ಲೋಕಸಭೆ ಎಲೆಕ್ಷನ್ನಲ್ಲಿ ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಅಭ್ಯರ್ಥಿಗಳು ತಮ್ಮ ಠೇವಣಿಯನ್ನ ಕಳೆದುಕೊಳ್ದೇ ಹೋದ್ರೆ ನಾನು ರಾಜಕೀಯದಿಂದ ನಿವೃತ್ತಿ ಘೋಷಿಸ್ತೇನೆ. ಹೀಗಂತ ನ್ಯಾಷನಲ್ ಕಾನ್ಪರೆನ್ಸ್ ಪಕ್ಷದ ಉಪಾಧ್ಯಕ್ಷ, ಜಮ್ಮು-ಕಾಶ್ಮೀರದ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾರ ಪುತ್ರ ಓಮರಾ ಅಬ್ದುಲ್ಲಾ ಹೇಳಿದ್ದಾರೆ.
-masthmagaa.com
Contact Us for Advertisement