ವೆಂಕಯ್ಯ ನಾಯ್ಡು, ಚಿರಂಜೀವಿಗೆ ಪದ್ಮ ವಿಭೂಷಣ ಪ್ರಶಸ್ತಿ ಪ್ರಕಟ!

masthmagaa.com:

ಮಾಜಿ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ತೆಲುಗು ನಟ ಮೆಗಾಸ್ಟಾರ್‌ ಚಿರಂಜೀವಿ ಸೇರಿದಂತೆ ಐವರಿಗೆ ಪದ್ಮವಿಭೂಷಣ ಪ್ರಶಸ್ತಿ ಅನೌನ್ಸ್‌ ಮಾಡಲಾಗಿದೆ. ಉಳಿದಂತೆ 17 ಸಾಧಕರಿಗೆ ಪದ್ಮ ಭೂಷಣ ಹಾಗೂ 110 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿಯನ್ನ ಕೇಂದ್ರ ಸರ್ಕಾರ ಘೋಷಿಸಿದೆ. ರಾಜ್ಯದ ಟೆನಿಸ್‌ ಆಟಗಾರ ರೋಹನ್‌ ಬೋಪಣ್ಣ, ಗಿರಿಜನ ಕಲ್ಯಾಣ ಕಾರ್ಯಕರ್ತ ಸೋಮಣ್ಣ ಸೇರಿ ಒಂಬತ್ತು ಜನರಿಗೆ ಪದ್ಮಶ್ರೀ ಪ್ರಶಸ್ತಿ ಅನೌನ್ಸ್‌ ಮಾಡಲಾಗಿದೆ.

-masthmagaa.com

Contact Us for Advertisement

Leave a Reply