masthmagaa.com:
ಪಂಚಾಯ್ತಿ ಚುನಾವಣೆಯಲ್ಲಿ ಸ್ಪರ್ಧಿಸದೇ ಇದ್ದಿದ್ದು ನಮ್ಮ ಪಕ್ಷದ ದೊಡ್ಡ ತಪ್ಪು.. ಅದಕ್ಕೆ ನಾವು ವಿಷಾಧಿಸುತ್ತೇವೆ ಅಂತ ಜಮ್ಮು ಕಾಶ್ಮೀರ ಮಾಜಿ ಸಿಎಂ, ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ನಾಯಕ ಡಾ.ಫಾರೂಖ್ ಅಬ್ದುಲ್ಲಾ ಹೇಳಿದ್ದಾರೆ. ಪಂಚಾಯತ್ ರಾಜ್ ಸಂಸ್ಥೆಗಳ ಸಬಲೀಕರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚುನಾವಣೆಯನ್ನು ಸರಿಯಾದ ರೀತಿಯಲ್ಲಿ ನಡೆಸಿದ್ದರೆ ನಮ್ಮ ಪಕ್ಷ ಬರೀ ಸ್ಪರ್ಧೆ ಮಾತ್ರ ಮಾಡ್ತಿರಲಿಲ್ಲ. ವಿನ್ ಕೂಡ ಆಗ್ತಿತ್ತು. ದೊಡ್ಡ ಪಕ್ಷವಾಗಿ ಹೊರಹೊಮ್ಮುತ್ತಿತ್ತು. ಮುಂದಿನ ಚುನಾವಣೆಗಳಲ್ಲಿ ನಾವು ಸ್ಪರ್ಧಿಸುತ್ತೇವೆ ಅಂತ ಹೇಳಿದ್ದಾರೆ.
-masthmagaa.com
Contact Us for Advertisement