masthmagaa.com:
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇವತ್ತು ರಾಷ್ಟ್ರಪತಿ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾಗರಿಕ ಪ್ರಶಸ್ತಿಗಳನ್ನು ಪ್ರಧಾನ ಮಾಡಿದ್ರು. ಜನರಲ್ ಬಿಪಿನ್ ರಾವತ್ಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ನೀಡಲಾಯ್ತು. ಜೊತೆಗೆ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ಗೆ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯ್ತು. ಇದೇ ರೀತಿ ಒಟ್ಟು ಇಬ್ಬರಿಗೆ ಪದ್ಮ ವಿಭೂಷಣ, 8 ಮಂದಿಗೆ ಪದ್ಮಭೂಷಣ ಮತ್ತು 54 ಮಂದಿಗೆ ಪದ್ಮಶ್ರೀ ಪ್ರಶಸ್ತಿ ನೀಡಲಾಯ್ತು.
-masthmagaa.com
Contact Us for Advertisement