masthmagaa.com:
ಜುಲೈನಲ್ಲಿ ಶ್ರೀಲಂಕಾ ವಿರುದ್ಧ ನಡೆಯಲಿರುವ 3 ಏಕದಿನ ಮತ್ತು 3 ಟಿ20 ಪಂದ್ಯಗಳಿಗೆ ಟೀಮ್ ಇಂಡಿಯಾ ಆಟಗಾರರಿಗೆ ಟೀಮ್ ಇಂಡಿಯಾದ ಮಾಜಿ ನಾಯಕ ರಾಹುಲ್ ದ್ರಾವಿಡ್ ನೀಡಲಿದ್ದಾರೆ ಅಂತ ಬಿಸಿಸಿ ಕಾರ್ಯದರ್ಶಿ ಜೈ ಶಾ ಹೇಳಿದ್ದಾರೆ. ಅಂದಾಗೆ ಟೀಮ್ ಇಂಡಿಯಾ ಕೋಚ್ ಗಳಾದ ರವಿಶಾಸ್ತ್ರಿ ಭರತ್ ಅರುಣ್ ಮತ್ತು ವಿಕ್ರಮ್ ರಾಥೋಡ್ ಇಂಗ್ಲೆಂಡ್ ನಲ್ಲಿ ಟೆಸ್ಟ್ ತಂಡದ ಜೊತೆ ಇರೋದ್ರಿಂದ ರಾಹುಲ್ ದ್ರಾವಿಡ್ ಗೆ ಈ ಜವಾಬ್ದಾರಿ ನೀಡಲಾಗಿದೆ. ಶ್ರೀಲಂಕಾ ಪ್ರವಾಸಕ್ಕೆ ಶಿಖರ್ ಧವನ್ ತಂಡದ ನಾಯಕರಾಗಿದ್ದಾರೆ.
-masthmagaa.com
Contact Us for Advertisement