ಸುಪ್ರೀಂಕೋರ್ಟ್‌ ಮೊರೆ ಹೋದ ರಾಜೀವ್‌ ಗಾಂಧಿ ಹತ್ಯೆ ಪ್ರಕರಣದ ಆರೋಪಿ ನಳಿನಿ ಶ್ರೀಹರನ್!

masthmagaa.com:

ಮಾಜಿ ಪ್ರಧಾನಿ ರಾಜೀವ್‌ ಗಾಂಧಿ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸ್ತಿರೊ ನಳಿನಿ ಶ್ರೀಹರನ್‌ ಬಿಡುಗಡೆ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಇದೇ ಪ್ರಕರಣದ ಆರೋಪಿ ಎ ಜಿ ಪೆರರಿವಾಳನ್‌ ಅವ್ರನ್ನ ಬಿಡುಗಡೆಗೊಳಿಸುವಂತೆ ಸುಪ್ರೀಂಕೋರ್ಟ್‌ ಈ ಹಿಂದೆ ಆದೇಶಿಸಿತ್ತು. ಈ ತೀರ್ಪಿನ ಆಧಾರದ ಮೇಲೆ ತಮ್ಮನ್ನೂ ಬಿಡುಗಡೆ ಮಾಡಬೇಕು ಅಂತ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಮದ್ರಾಸ್‌ ಹೈಕೋರ್ಟ್‌ ನಿರಾಕರಿಸಿತ್ತು. ಇದನ್ನ ಪ್ರಶ್ನಿಸಿ ನಳಿನಿ ಸುಪ್ರೀಂಕೋರ್ಟ್‌ಗೆ ಮೊರೆ ಹೋಗಿದ್ದಾರೆ.

-masthmagaa.com

Contact Us for Advertisement

Leave a Reply