ದಿಲ್ಲಿಯಲ್ಲಿ ಅಮಿತ್‌ ಶಾರನ್ನ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ!

masthmagaa.com:

KPCC ಅಧ್ಯಕ್ಷ ಡಿಕೆ ಶಿವಕುಮಾರ್‌ ವಿರುದ್ದ ಸಿಡಿ ಪ್ರಕರಣವನ್ನ ಸಿಐಡಿಗೆ ಒಪ್ಪಿಸೋಕೆ ಕಸರತ್ತು ಮಾಡ್ತಿರೊ ರಮೇಶ್‌ ಜಾರಕಿಹೊಳಿ, ಇದೀಗ ದಿಲ್ಲಿಯಲ್ಲಿ ಅಮಿತ್‌ ಶಾ ಅವ್ರನ್ನ ಭೇಟಿ ಮಾಡಿದ್ದಾರೆ. ನಿನ್ನೆ ರಾತ್ರಿ ಅಮಿತ ಶಾ ಜೊತೆ ಸಿಡಿ ಕೇಸ್‌ ಬಗ್ಗೆ ಮಾತಾಡಿದ್ದಾರೆ ಎನ್ನಲಾಗಿದೆ. ಸಿಡಿ ವಿಷಯಕ್ಕೆ ಪಾಸಿಟಿವ್‌ ಆಗಿ ಪ್ರತಿಕ್ರಿಯಿಸಿರೋ ಅಮಿತ್‌ ಶಾ, ಇನ್ನೆರೆಡು ದಿನಗಳಲ್ಲಿ ಈ ಬಗ್ಗೆ ಚರ್ಚಿಸೋದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

-masthmagaa.com

Contact Us for Advertisement

Leave a Reply