masthmagaa.com:
ರಾಮಸೇತುವನ್ನ ರಾಷ್ಟ್ರೀಯ ಪಾರಂಪರಿಕ ಸ್ಮಾರಕ ಅಂತ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಸಲ್ಲಿಸಿದ್ದ PILನ ವಿಚಾರಣೆಗೆ ಸುಪ್ರೀಂಕೋರ್ಟ್ ಒಪ್ಪಿದೆ. ರಾಜ್ಯಸಭೆಯ ಮಾಜಿ ಸದಸ್ಯ ಸುಬ್ರಮಣಿಯನ್ ಸ್ವಾಮಿ ಈ PIL ಸಲ್ಲಿಸಿದ್ರು. ಮುಖ್ಯ ನ್ಯಾಯಾಧೀಶ ಡಿವೈ ಚಂದ್ರಚೂಡ್ ಮತ್ತು ನ್ಯಾ. ಪಿಎಸ್ ನರಸಿಂಹ ಅವ್ರನ್ನೊಳಗೊಂಡ ಪೀಠ, ರಾಮಸೇತು ಕುರಿತಂತೆ ಈವರೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ. ಹೀಗಾಗಿ ಪಿಐಎಲ್ ವಿಚಾರಣೆಯನ್ನ ಅಂಗೀಕರಿಸಲಾಗುವುದು ಅಂತ ಹೇಳಿದೆ.
-masthmagaa.com
Contact Us for Advertisement