ಶಿವಮೊಗ್ಗ ಏರ್ಪೋರ್ಟ್‌ಗೆ ರಾಜಹುಲಿ ಹೆಸರು! ಸಿಎಂ ಬೊಮ್ಮಾಯಿ ಘೋಷಣೆ!

masthmagaa.com:

ಶಿವಮೊಗ್ಗ ಜಿಲ್ಲೆಯಲ್ಲಿ ನಿರ್ಮಾಣವಾಗಿರೋ ನೂತನ ಏರ್ಪೋರ್ಟ್‌ಗೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೆಸರಿಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ. ಕೇಂದ್ರ ಸರ್ಕಾರಕ್ಕೆ ಈ ಪ್ರಸ್ತಾವನೆ ಕಳುಹಿಸಲಾಗುತ್ತೆ ಅಂತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬಿಎಸ್‌ವೈರನ್ನ ಬಿಜೆಪಿ ಕಡೆಗಣಿಸುತ್ತಿದೆ ಅನ್ನೋ ಆರೋಪದ ನಡುವೆಯೇ ಈ ನಿರ್ಧಾರ ರಾಜಕೀಯವಾಗಿ ತೀವ್ರ ಚರ್ಚೆಗೆ ಕಾರಣವಾಗಿದೆ.

-masthmagaa.com

Contact Us for Advertisement

Leave a Reply