ಉಡುಪಿಗೂ ತಟ್ಟಿದ ಶಿವಮೊಗ್ಗದ ಈದ್​​ ಮಿಲಾದ್​​ ಗಲಾಟೆ ಬಿಸಿ: ಅನಧಿಕೃತ ಬ್ಯಾನರ್​ಗಳ ತೆರವು

masthmagaa.com:

ಶಿವಮೊಗ್ಗದ ಈದ್​​ ಮಿಲಾದ್​​ ಗಲಾಟೆ ಬಿಸಿ ಇದೀಗ ಉಡುಪಿಗೂ ತಟ್ಟಿದೆ. ಅಕ್ಟೋಬರ್‌ 10ಕ್ಕೆ ಉಡುಪಿಯಲ್ಲಿ ಹಿಂದೂ ಸಮಾಜೋತ್ಸವ ನಿಗದಿಯಾಗಿದ್ದು, ಈ ಹಿನ್ನಲೆ ಅನಧಿಕೃತವಾಗಿ ಅಳವಡಿಸಿದ್ದ ಎಲ್ಲಾ ಬ್ಯಾನರ್‌ಗಳನ್ನ ತೆರವುಗೊಳಿಸಲಾಗಿದೆ. ಉಡುಪಿ ಎಸ್​​ಪಿ ಡಾ.ಅರುಣ್ ಸೂಚನೆಯಂತೆ ನಗರದ ಸುತ್ತಮುತ್ತ ಅಳವಡಿಸಿದ್ದ ಬ್ಯಾನರ್​ಗಳನ್ನ ತೆರವು ಮಾಡಲಾಗಿದೆ.

-masthmagaa.com

Contact Us for Advertisement

Leave a Reply