masthmagaa.com:
ಶಿವಮೊಗ್ಗದ ಈದ್ ಮಿಲಾದ್ ಗಲಾಟೆ ಬಿಸಿ ಇದೀಗ ಉಡುಪಿಗೂ ತಟ್ಟಿದೆ. ಅಕ್ಟೋಬರ್ 10ಕ್ಕೆ ಉಡುಪಿಯಲ್ಲಿ ಹಿಂದೂ ಸಮಾಜೋತ್ಸವ ನಿಗದಿಯಾಗಿದ್ದು, ಈ ಹಿನ್ನಲೆ ಅನಧಿಕೃತವಾಗಿ ಅಳವಡಿಸಿದ್ದ ಎಲ್ಲಾ ಬ್ಯಾನರ್ಗಳನ್ನ ತೆರವುಗೊಳಿಸಲಾಗಿದೆ. ಉಡುಪಿ ಎಸ್ಪಿ ಡಾ.ಅರುಣ್ ಸೂಚನೆಯಂತೆ ನಗರದ ಸುತ್ತಮುತ್ತ ಅಳವಡಿಸಿದ್ದ ಬ್ಯಾನರ್ಗಳನ್ನ ತೆರವು ಮಾಡಲಾಗಿದೆ.
-masthmagaa.com
Contact Us for Advertisement