masthmagaa.com:
ಮುಂದಿನ ಚುನಾವಣೆಯಲ್ಲಿ ಕೆಟ್ಟದಾಗಿ ಸೋಲ್ತಾರೆ ಅನ್ನೋ ಕಾರಣಕ್ಕೆ ಪ್ರಧಾನಿ ಮೋದಿ ಯಡಿಯೂರಪ್ಪ ಅವರನ್ನ ಬದಲಿಸಿದ್ದಾರೆ. ಆದ್ರೂ ಬಿಜೆಪಿ ಸೋಲೋದು ಪಕ್ಕಾ ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನು ಯಡಿಯೂರಪ್ಪ ಅವರ ಡಿಮಾಂಡ್ ಮೇರೆಗೆ ಬಸವರಾಜ ಬೊಮ್ಮಾಯಿ ಅವರನ್ನ ಸಿಎಂ ಮಾಡಲಾಗಿದೆ. ಹೀಗಾಗಿ ಅವರು ಯಡಿಯೂರಪ್ಪ ಅವರಿಗೆ ಫೇವರ್ ಆಗಿಯೇ ಕೆಲಸ ಮಾಡ್ತಾರೆ ಅಂತಾನೂ ಹೇಳಿದ್ದಾರೆ.
-masthmagaa.com
Contact Us for Advertisement