masthmagaa.com:
ಶ್ರೀಲಂಕಾ ಪ್ರವಾಸದಲ್ಲಿರೋ ಟೀಂ ಇಂಡಿಯಾದ ಆಲ್ರೌಂಡರ್ ಕೃನಾಲ್ ಪಾಂಡ್ಯಾಗೆ ಕೊರೋನಾ ಪಾಸಿಟಿವ್ ಬಂದ ಹಿನ್ನೆಲೆ ಭಾರತ-ಶ್ರೀಲಂಕಾ ನಡುವೆ ಇಂದು ನಡೀಬೇಕಿದ್ದ ಎರಡನೇ ಟಿ-20 ಪಂದ್ಯವನ್ನ ನಾಳೆಗೆ ಮುಂದೂಡಲಾಗಿದೆ. ಇಡೀ ತಂಡಕ್ಕೆ ಆರ್ಟಿ-ಪಿಸಿಆರ್ ಪರೀಕ್ಷೆ ನಡೆಸಲಾಗಿದೆ ಅಂತ ಬಿಸಿಸಿಐ ಮಾಹಿತಿ ನೀಡಿದೆ. ಮೂರು ಪಂದ್ಯಗಳ ಈ ಸರಣಿಯಲ್ಲಿ ಭಾರತ 1-0 ಮುನ್ನಡೆ ಸಾಧಿಸಿದೆ.
-masthmagaa.com
Contact Us for Advertisement