masthmagaa.com:
ಪರಿಶಿಷ್ಟ ಜಾತಿ ಹಾಗೂ ಪಂಗಡಗಳ (SC/ST) ಮೀಸಲಾತಿ ಪ್ರಮಾಣ ಹೆಚ್ಚಿಸಿದ ಬೆನ್ನಲ್ಲೇ ಒಳ ಮೀಸಲಾತಿ ಕೂಗು ಹೆಚ್ಚಾಗಿದೆ. ಹೀಗಾಗಿ ಇದನ್ನ ಗಂಭೀರವಾಗಿ ಪರಿಗಣಿಸಿರೊ ರಾಜ್ಯ ಸರ್ಕಾರ, ಒಳ ಮೀಸಲಾತಿ ಕುರಿತು ಪರಿಶೀಲಿಸಿ ಸೂಕ್ತ ಶಿಫಾರಸು ಮಾಡೋಕೆ ಸಚಿವ ಮಾಧುಸ್ವಾಮಿ ಅಧ್ಯಕ್ಷತೆಯಲ್ಲಿ ಉಪ ಸಮಿತಿಯನ್ನ ರಚಿಸಿದೆ. ನವಂಬರ್ 17ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ SC/ST ಒಳ ಮೀಸಲಾತಿ ಕುರಿತು ಉಪ ಸಮಿತಿ ರಚಿಸಲು ನಿರ್ಣಯ ಮಾಡಿತ್ತು. ಆದರೆ ಇದೀಗ ಒಳ ಮೀಸಲಾತಿಗೆ ಆಗ್ರಹಿಸಿ ಹೋರಾಟ ಆರಂಭವಾಗ್ತಿದ್ದಂತೆ ಉಪ ಸಮಿತಿ ರಚಿಸಿ ಆದೇಶ ಹೊರಡಿಸಿದೆ.
-masthmagaa.com
Contact Us for Advertisement