ರಾಜ್ಯದಲ್ಲಿ ಉಗ್ರರಿದ್ದಾರೆ ಎಚ್ಚರ…ಎಲ್ಲರಿಗೂ ಶೇರ್ ಮಾಡಿ..

ಬೆಂಗಳೂರು: ರಾಜ್ಯದಲ್ಲಿ ಉಗ್ರರ ಸ್ಲೀಪರ್ ಸೆಲ್​ಗಳು ಸಕ್ರಿಯವಾಗಿದೆ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ರಾಜ್ಯದಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಮತ್ತು ಜಮ್ಮು ಕಾಶ್ಮೀರದಿಂದ ಬಂದ ಉಗ್ರರು ಸಕ್ರಿಯವಾಗಿದ್ದಾರೆ. ಬೆಂಗಳೂರು, ಮೈಸೂರು ಮತ್ತು ಕರಾವಳಿ ತೀರದಲ್ಲಿ ದುಷ್ಕೃತ್ಯ ಎಸಗಲು ಸಜ್ಜಾಗಿದ್ದಾರೆ ಅಂತ ಹೇಳಿದ್ದರೆ. ಅಲ್ಲದೆ ಉಗ್ರರ ದಮನಕ್ಕೆ ಕರ್ನಾಟಕ ಪೊಲೀಸರು ಎಲ್ಲಾ ರೀತಿಯಲ್ಲೂ ಸಿದ್ಧವಾಗಿದ್ದು, ಅನುಮಾನಾಸ್ಪದ ವ್ಯಕ್ತಿಗಳ ಮೇಲೆ ಕಣ್ಣಿಟ್ಟಿದ್ದಾರೆ ಅಂದ್ರು. ಬೆಂಗಳೂರಲ್ಲಿ ಸುಮಾರು 20ಕ್ಕೂ ಹೆಚ್ಚು ಉಗ್ರರ ಅಡಗುದಾಣಗಳ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಸಾರ್ವಜನಿಕರು ಯಾವುದೇ ರೀತಿಯ ಭಯ ಪಡೋದು ಬೇಡ ಎಂದಿದ್ದಾರೆ.

ಫ್ರೆಂಡ್ಸ್​ ನೀವು ಕೂಡ ಅಷ್ಟೆ..ನಿಮಗೆ ಅನುಮಾನಾಸ್ಪದವಾಗಿ ಯಾರಾದರೂ ಕಂಡು ಬಂದಲ್ಲಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿ..

Contact Us for Advertisement

Leave a Reply