ಲೋಕಸಭೆ ಎಲೆಕ್ಷನ್‌ನಲ್ಲಿ ಮಧ್ಯ ಪ್ರವೇಶ: ರಾಜ್ಯಪಾಲರ ವಿರುದ್ದ TMC ದೂರು!

masthmagaa.com:

ಪಶ್ಚಿಮ ಬಂಗಾಳದಲ್ಲಿ ನಡೆಯಲಿರೋ ಲೋಕಸಭಾ ಎಲೆಕ್ಷನ್‌ನಲ್ಲಿ ಮಧ್ಯ ಪ್ರವೇಶ ಮಾಡಿದ ಆರೋಪದ ಮೇಲೆ ಬಂಗಾಳ ರಾಜ್ಯಪಾಲ ಸಿ.ವಿ. ಆನಂದ್‌ ಬೋಸ್‌ ವಿರುದ್ದ ಟಿಎಂಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಇನ್ನು ಚುನಾವಣಾ ನೀತಿ ಸಂಹಿತೆ ಹಿನ್ನಲ್ಲೆ ತಮ್ಮ ನಿಗದಿತ ಕೂಚ್‌ ಬೆಹಾರ್‌ ಪ್ರವಾಸವನ್ನ ರದ್ದುಗೊಳಿಸುವಂತೆ ಚುನಾವಣಾ ಆಯೋಗ ರಾಜ್ಯಪಾಲರಿಗೆ ಸಲಹೆ ನೀಡಿದೆ.

-masthmagaa.com

Contact Us for Advertisement

Leave a Reply