masthmagaa.com:
ಯಾತ್ರೆಗೆ ಹೋಗುತ್ತಿದ್ದ ಬಸ್ ಕಂದಕಕ್ಕೆ ಉರುಳಿ 25 ಮಂದಿ ಪ್ರಾಣಬಿಟ್ಟಿರುವ ಧಾರುಣ ಘಟನೆ ಉತ್ತರಾಖಂಡ್ನಲ್ಲಿ ನಡೆದಿದೆ. ಯಮುನೋತ್ರಿಗೆ ಹೋಗುವ ದಾರಿಯಲ್ಲಿ ಈ ದುರಂತ ಸಂಭವಿಸಿದ್ದು ಮೂರು ಜನರಿಗೆ ಗಂಭೀರ ಗಾಯಗಳಾಗಿವೆ. ಆಸ್ಪತ್ರೆಗೆ ದಾಖಲಿಸಲಾಗಿದೆ ಅಂತ ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನು ಘಟನೆಯ ಬಗ್ಗೆ ಪ್ರಧಾನಿ ಮೋದಿ ಕೂಡ ಸಂತಾಪ ಸೂಚಿಸಿದ್ದು ಮೃತರಿಗೆ ತಲಾ 2 ಲಕ್ಷ ಹಾಗೂ ಗಾಯಾಳುಗಳಿಗೆ 50 ಸಾವಿರ ನಿಡೋದಾಗಿ ಅನೌನ್ಸ್ ಮಾಡಿದ್ದಾರೆ.
-masthmagaa.com
Contact Us for Advertisement