masthmagaa.com:
ಒಳ ಮೀಸಲಾತಿ ಜಾರಿಗೆ ವಿರೋಧಿಸಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹುಲ್ಲೂರು ತಾಂಡಾದ ಮತದಾರರು ಮತದಾನವನ್ನ ಬಹಿಷ್ಕರಿಸಿದ್ದಾರೆ. ರಾಜ್ಯದಿಂದ ಕೇಂದ್ರಕ್ಕೆ ಶಿಫಾರಸು ಮಾಡಿರೊ ಒಳ ಮೀಸಲಾತಿ ಹಿಂಪಡೆಯಬೇಕು. ಅಲ್ಲಿವರೆಗೂ ನಮ್ಮ ಗ್ರಾಮಕ್ಕೆ ಯಾವುದೇ ರಾಜಕೀಯ ಮುಖಂಡರು ಬರುವಂತಿಲ್ಲ ಅಂತ ನಿಷೇಧ ಹೇರಿದ್ದಾರೆ. ಇತ್ತ ಕಲಬುರಗಿಯಲ್ಲೂ ಒಳ ಮೀಸಲಾತಿ ಜಾರಿ ವಿರೋಧಿಸಿ ಜನರು ಪ್ರತಿಭಟನೆ ನಡೆಸಿದ್ದಾರೆ.
-masthmagaa.com
Contact Us for Advertisement