ಒಳ ಮೀಸಲಾತಿ ಜಾರಿ ವಿರೋಧಿಸಿ ಮತದಾನ ಬಹಿಷ್ಕರಿಸಿದ ವಿಜಯಪುರ ಹುಲ್ಲೂರು ತಾಂಡಾ!

masthmagaa.com:

ಒಳ ಮೀಸಲಾತಿ ಜಾರಿಗೆ ವಿರೋಧಿಸಿ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಹುಲ್ಲೂರು ತಾಂಡಾದ ಮತದಾರರು ಮತದಾನವನ್ನ ಬಹಿಷ್ಕರಿಸಿದ್ದಾರೆ. ರಾಜ್ಯದಿಂದ ಕೇಂದ್ರಕ್ಕೆ ಶಿಫಾರಸು ಮಾಡಿರೊ ಒಳ ಮೀಸಲಾತಿ ಹಿಂಪಡೆಯಬೇಕು. ಅಲ್ಲಿವರೆಗೂ ನಮ್ಮ ಗ್ರಾಮಕ್ಕೆ ಯಾವುದೇ ರಾಜಕೀಯ ಮುಖಂಡರು ಬರುವಂತಿಲ್ಲ ಅಂತ ನಿಷೇಧ ಹೇರಿದ್ದಾರೆ. ಇತ್ತ ಕಲಬುರಗಿಯಲ್ಲೂ ಒಳ ಮೀಸಲಾತಿ ಜಾರಿ ವಿರೋಧಿಸಿ ಜನರು ಪ್ರತಿಭಟನೆ ನಡೆಸಿದ್ದಾರೆ.

-masthmagaa.com

Contact Us for Advertisement

Leave a Reply