masthmagaa.com:
ಮೈಸೂರಿನ ವರುಣಾ ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಿರುದ್ದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಸ್ಪರ್ಧಿಸುತ್ತಾರೆ ಅಂತ ಚರ್ಚೆ ನಡೆಯುತ್ತಿವೆ. ಇದೀಗ ಈ ಗೊಂದಲಗಳಿಗೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ತೆರೆ ಎಳೆದಿದ್ದಾರೆ. ತಮ್ಮ ಪುತ್ರ ಯಾವುದೇ ಕಾರಣಕ್ಕೂ ವರುಣಾ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲ್ಲ ಅಂತ ಹೇಳಿದ್ದಾರೆ. ಈ ಬಗ್ಗೆ ಹೈಕಮಾಂಡ್ಗೂ ತಿಳಿಸುತ್ತೇನೆ. ವರುಣಾದಿಂದ ವಿಜಯೇಂದ್ರ ಸ್ಪರ್ಧೆ ಮಾಡೊ ಪ್ರಶ್ನೆಯೇ ಇಲ್ಲ. ಶಿಕಾರಿಪುರದಿಂದಲೇ ಸ್ಪರ್ಧೆ ಮಾಡ್ತಾರೆ ಅಂತ ಹೇಳಿದ್ದಾರೆ.
-masthmagaa.com
Contact Us for Advertisement