masthmagaa.com:
ಇತ್ತೀಚೆಗೆ ದೆಹಲಿಯಲ್ಲಿ ರೈತರು ಪ್ರತಿಭಟಿಸುತ್ತಿದ್ದ ಸ್ಥಳದಲ್ಲಿ ಮೃತದೇಹ ಪತ್ತೆಯಾದ ಪ್ರಕರಣ ಸಂಬಂಧ ಆಯುಧವನ್ನು ಹರ್ಯಾಣದ ಸೋನೆಪತ್ ಪೊಲೀಸರು ಪತ್ತೆಹಚ್ಚಿದ್ದಾರೆ. ಕೇಸ್ನಲ್ಲಿ ಅರೆಸ್ಟ್ ಆಗಿರೋ ಇಬ್ಬರು ನಿಹಂಗಗಳಿಗೆ ಸೇರಿದ ಖಡ್ಗಗಳು ಮತ್ತು ಅವರ ರಕ್ತಸಿಕ್ತವಾದ ಬಟ್ಟೆಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ಸಂಬಂಧ ಮತ್ತಷ್ಟು ಜನರು ಅರೆಸ್ಟ್ ಆಗೋ ಸಾಧ್ಯತೆ ಇದೆ. ಹರಿಯಾಣ ಪೊಲೀಸರು ಈಗಾಗಲೇ ತನಿಖೆಗಾಗಿ ಎರಡು ವಿಶೇಷ ತನಿಖಾ ತಂಡಗಳನ್ನು ರಚಿಸಿದ್ದಾರೆ.
-masthmagaa.com
Contact Us for Advertisement